ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಮತ್ತೆ ಭುಗಿಲೆದ್ದಿದೆ. ಕರ್ನಾಟಕದ ಬಸ್ಗೆ ಮಹಾರಾಷ್ಟ್ರದಲ್ಲಿ ಪುಂಡರು ಮಸಿ ಬಳಿದಿರೋದನ್ನ ಖಂಡಿಸಿ ಮಹಾರಾಷ್ಟ್ರ ಬಸ್ಗಳಿಗೆ ಕಲಬುರಗಿ ಅಫಜಲಪುರದ ಬಳೂರಗಿ ಗ್ರಾಮದಲ್ಲಿ ಕನ್ನಡ ಪರ ಸಂಘಟನೆಗಳು ಮಸಿ ಬಳಿದಿವೆ.